ಬ್ಯಾಂಕ್ ಮ್ಯಾನೇಜರ್ ಅವರ ವಿರುದ್ಧ ಪ್ರತಿಭಟನೆ

ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆ ಬೆಳಗಾವಿ ಜಿಲ್ಲಾ ಘಟಕದ ವತಿಯಿಂದ ದಿನಾಂಕ 10-02-26 ರಂದು ಬ್ಯಾಂಕ್ ಆಫ್ ಬರೋಡ ಬ್ಯಾಂಕಿನಲ್ಲಿ ಪ್ರತಿಭಟನೆ ಮಾಡಲಾಗಿದೆ ಕನ್ನಡ ಭಾಷೆಗೆ ಅವಮಾನ ಮಾಡುತ್ತಿರುವ ಬ್ಯಾಂಕ್ ಮ್ಯಾನೇಜರ್ ಅವರ ವಿರುದ್ಧ ಪ್ರತಿಭಟನೆ ಮಾಡಲಾಗಿದೆ

ಹೆಚ್ಚಿನ ಮಾಹಿತಿ ತಿಳಿಯಿರಿ ನಮ್ಮನ್ನು ಅನುಸರಿಸಿ