ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆಯಿಂದ ಇಂದು ಬಳ್ಳಾರಿ ರಸ್ತೆಯಲ್ಲಿರುವ ರೈತ ನಾಯಕರು ರೈತರ ಬೆನ್ನೆಲುಬು ಆದ ಪ್ರೊಫೆಸರ್ ನಂಜುಂಡಸ್ವಾಮಿಯವರ 90ನೇ ಜನ್ಮದಿನೋತ್ಸವ ಕಾರ್ಯಕ್ರಮವನ್ನು ಇಂದು ಆಚರಿಸಲಾಯಿತು ಇದೇ ವೇಳೆ ಕನ್ನಡ ಚಳುವಳಿ ನಾಯಕರಾದ ವಾಟಾಳ್ ನಾಗರಾಜ್ ಅವರು ಕರವೇ ರಾಜ್ಯಾಧ್ಯಕ್ಷರಾದ ಶಿವರಾಮೇಗೌಡ್ರು ಹಾಗೂ ಹಿರಿಯ ಹೋರಾಟಗಾರ ಪಾಲನೇತ್ರ ರವರು ಹಾಗೂ ಬೆಂಗಳೂರು ನಗರ ಪದಾಧಿಕಾರಿಗಳು ಭಾಗವಹಿಸಿದೆವು





