ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆ ಕೊಡಗು ಜಿಲ್ಲಾ ಘಟಕದ ವತಿಯಿಂದ ಕುಶಾಲನಗರ ರಥ ಬೀದಿಯಲ್ಲಿರುವ ಬಟ್ಟೆ ಅಂಗಡಿಯ ಬ್ಯಾನರ್ ಸಂಪೂರ್ಣ ಆಂಗ್ಲ ಭಾಷೆಯಲ್ಲಿ ಇರುವುದನ್ನು ಗಮನಿಸಿ ಬ್ಯಾನರ್ ತೆರೆವು ಗೊಳಿಸಲಾಯಿತು